Advertisement
ಧಾರ್ಮಿಕ

ಸುಬ್ರಹ್ಮಣ್ಯ: ಶ್ರೀಸಂಪುಟ ನರಸಿಂಹ ಮಠದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Share

ಸುಬ್ರಹ್ಮಣ್ಯ: ಸಂಪುಟ ಶ್ರೀನರಸಿಂಹ ಸ್ವಾಮಿ ಮಠದಲ್ಲಿ ಶ್ರೀಗಳ 23 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ  ಅನಿರುದ್ಧ ವೇದಿಕೆಯಲ್ಲಿ ಆರಂಭಗೊಂಡ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟನೆ ನಡೆಯಿತು.

Advertisement
Advertisement

ಕಾರ್ಯಕ್ರಮ ಉದ್ಘಾಟಿಸಿದ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತಿರ್ಥ ಶ್ರೀಗಳು, ಕಲಿಯುಗದಲ್ಲಿ ಶ್ರೀಕೃಷ್ಣನ ಆರಾಧನೆ ಮಾಡಿದಲ್ಲಿ ಬೇಗ ಅನುಗ್ರಹ ಪ್ರಾಪ್ತಿಯಾಗುತ್ತದೆ. ಶ್ರೀ ಕೃಷ್ಣನ ಉಪಾಸನೆಗೆ ಅನಂತ ಅನುಗ್ರಹವಿದೆ ಎಂದು ಹೇಳಿದರು.

Advertisement

ಚಾತುರ್ಮಾಸವು ಧಾರ್ಮಿಕ ಆಧ್ಯಾತ್ಮಿಕ ಮಹತ್ವದ ಆಚರಣೆಯೆ ಆಗಿದೆ. ಮಹತ್ವ ಅರಿತು ಸನ್ಮಾರ್ಗದಲ್ಲಿ ನಡೆಯಲು ಸರ್ವಶಕ್ತನಾದ ಭಗವಂತನ ಅನುಗ್ರಹ ಪ್ರಾಪ್ತಿಗಾಗಿ ಈ ವ್ರತವನ್ನು ಆಚರಿಸಲಾಗುತ್ತದೆ ಎಂದರು.
ಆರಂಭದಲ್ಲಿ ಸ್ಥಳೀಯ ಕಲಾವಿದರಿಂದ ವಾದ್ಯ ಸಂಗೀತ ಹಾಗೂ ಮಂಗಳ ವಾದ್ಯ ನಡೆಯಿತು. ಬಳಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕೃಷ್ಣಗಾನಾಮೃತವು ಸ್ಥಳೀಯ ಕಲಾವಿದರುಗಳಿಂದ ನೆರವೇರಿತು. ಕಲಾವಿದ ಯಜ್ಞೇಶ್ ಆಚಾರ್, ರವೀಂದ್ರ ನೂಚಿಲ ಕಾರ್ಯಕ್ರಮ ನಿರ್ವಹಿಸಿದರು.

ಆ.24ರಂದು ಯತಿಗಳಿಂದ ಪ್ರವಚನ ನಡೆಯಿತು. ಸಂಜೆ 5.30 ರಿಂದ ಧಾರ್ಮಿಕ ಆಚರಣೆಗಳಲ್ಲಿ ಸುಧಾರಣೆ ಅನಿವಾರ್ಯವೇ? ಎಂಬ ಕುರಿತು  ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ಚಿಂತನ ಮಂಥನದ ಸಮನ್ವಯಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜಇನ ಉಪನ್ಯಾಸಕ ಡಾ.ಶ್ರೀಶ ಕುಮಾರ್ ಭಾಗವಹಿಸಿದ್ದರು. ಸಂವಾದಕರಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿ, ಪ್ರಕಾಶ್ ಮೂಡಿತ್ತಾಯ, ಉಪನ್ಯಾಸಕ ರಾಕೇಶ್ ಕುಮಾರ್ ಕಮ್ಮಾಜೆ, ವೆಂಕಟ್ರಾಂ ಭಟ್ ಭಾಗವಹಿಸಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

8 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

10 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago