ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಉತ್ಸವ ಆರಂಭವಾಗಿದೆ. ಈ ಸಂದರ್ಭ ಮಳೆಯಾಗುತ್ತದೆ ಎಂಬುದು ಸಂಪ್ರದಾಯ. ಈ ಬಾರಿ ಸಂಪ್ರದಾಯ ನಿಜವಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಗಿದೆ. ಆದರೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಗೌಜಿಗೆ ತೊಡಕಾಯಿತು. ಭಕ್ತಾದಿಗಳಿಗೆ ಮಳೆಯ ಕಾರಣದಿಂದ ಸಂಚಾರಕ್ಕೆ, ಸಂತೆಯ ಗೌಜಿ ಸವಿಯಲು ತೊಡಕಾಯಿತು.
ಭಾನುವಾರ ರಾತ್ರಿ ಪಂಚಮಿ ಉತ್ಸವ ನಡೆಯಲಿದ್ದು ರಥೋತ್ಸವ ನಡೆಯಲಿದೆ. ಸೋಮವಾರ ಬೆಳಗ್ಗೆ 8.14 ರ ಧನುರ್ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…