ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಉತ್ಸವ ಆರಂಭವಾಗಿದೆ. ಈ ಸಂದರ್ಭ ಮಳೆಯಾಗುತ್ತದೆ ಎಂಬುದು ಸಂಪ್ರದಾಯ. ಈ ಬಾರಿ ಸಂಪ್ರದಾಯ ನಿಜವಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಗಿದೆ. ಆದರೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಗೌಜಿಗೆ ತೊಡಕಾಯಿತು. ಭಕ್ತಾದಿಗಳಿಗೆ ಮಳೆಯ ಕಾರಣದಿಂದ ಸಂಚಾರಕ್ಕೆ, ಸಂತೆಯ ಗೌಜಿ ಸವಿಯಲು ತೊಡಕಾಯಿತು.
ಭಾನುವಾರ ರಾತ್ರಿ ಪಂಚಮಿ ಉತ್ಸವ ನಡೆಯಲಿದ್ದು ರಥೋತ್ಸವ ನಡೆಯಲಿದೆ. ಸೋಮವಾರ ಬೆಳಗ್ಗೆ 8.14 ರ ಧನುರ್ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…