ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಉತ್ಸವ ಆರಂಭವಾಗಿದೆ. ಈ ಸಂದರ್ಭ ಮಳೆಯಾಗುತ್ತದೆ ಎಂಬುದು ಸಂಪ್ರದಾಯ. ಈ ಬಾರಿ ಸಂಪ್ರದಾಯ ನಿಜವಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಗಿದೆ. ಆದರೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಗೌಜಿಗೆ ತೊಡಕಾಯಿತು. ಭಕ್ತಾದಿಗಳಿಗೆ ಮಳೆಯ ಕಾರಣದಿಂದ ಸಂಚಾರಕ್ಕೆ, ಸಂತೆಯ ಗೌಜಿ ಸವಿಯಲು ತೊಡಕಾಯಿತು.
ಭಾನುವಾರ ರಾತ್ರಿ ಪಂಚಮಿ ಉತ್ಸವ ನಡೆಯಲಿದ್ದು ರಥೋತ್ಸವ ನಡೆಯಲಿದೆ. ಸೋಮವಾರ ಬೆಳಗ್ಗೆ 8.14 ರ ಧನುರ್ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…