ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…