ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.