ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…