ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…