ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…