ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…