ಸುಬ್ರಹ್ಮಣ್ಯ : ಆಷಾಢ ಶುದ್ಧ ಏಕಾದಶಿ ದಿನ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು. ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ತಪ್ತ ಮುದ್ರಾಧಾರಣೆ ನೆರವೇರಿಸಿದರು.
ಪ್ರತಿ ವರ್ಷವೂ ಶನೈಕಾದಶಿ ಆಷಾಢ ಶುಕ್ಲ ದಿನ ತಪ್ತ ಮುದ್ರಾಧಾರಣೆಯನ್ನು ಮಠಾಧೀಶರು ನಡೆಸಿಕೊಂಡು ಬರುತ್ತಾರೆ. ಗಣಪತಿ ಹೋಮದ ಬೆಂಕಿಯಲ್ಲಿ ಮುದ್ರೆಗಳನ್ನು ಕಾಯಿಸಿ ದೇಹದ ಮೇಲೆ ಮುದ್ರೆಗಳನ್ನು ಒತ್ತಲಾಗುತ್ತದೆ. ಶ್ರೀಗಳು ತಮ್ಮ ಶಿಷ್ಯರಿಗೆ ಭಕ್ತರಿಗೆ ತಪ್ತ ಮುದ್ರಾಧಾರಣೆ ಹಾಕಿದರು. ಬಲಭುಜ, ಎಡ ಭಾಗದಲ್ಲಿ ಶಂಖವನ್ನು ಹೊಟ್ಟೆಯ ಮೇಲೆ ಒಂದು ಚಕ್ರವನ್ನು ಮುದ್ರಿಸಲಾಗುತ್ತದೆ, ಲೋಹ ಮುದ್ರೆಗಳನ್ನು ಹಾಕಿಸಿಕೊಳ್ಳುವ ಮೂಲಕ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಅಪಾರ ಭಕ್ತರು ಮುದ್ರಾಧಾರಣೆಯನ್ನು ಹಾಕಿಸಿಕೊಳ್ಳುತ್ತಾರೆ. ಈ ತಪ್ತ ಮುದ್ರಾಧಾರಣೆಯನ್ನು ದೇವಸ್ಥಾನಗಳಲ್ಲಿ ನಡೆಸಲಾಗುತ್ತದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…