ಸುಬ್ರಹ್ಮಣ್ಯ : ಆಷಾಢ ಶುದ್ಧ ಏಕಾದಶಿ ದಿನ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು. ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ತಪ್ತ ಮುದ್ರಾಧಾರಣೆ ನೆರವೇರಿಸಿದರು.
ಪ್ರತಿ ವರ್ಷವೂ ಶನೈಕಾದಶಿ ಆಷಾಢ ಶುಕ್ಲ ದಿನ ತಪ್ತ ಮುದ್ರಾಧಾರಣೆಯನ್ನು ಮಠಾಧೀಶರು ನಡೆಸಿಕೊಂಡು ಬರುತ್ತಾರೆ. ಗಣಪತಿ ಹೋಮದ ಬೆಂಕಿಯಲ್ಲಿ ಮುದ್ರೆಗಳನ್ನು ಕಾಯಿಸಿ ದೇಹದ ಮೇಲೆ ಮುದ್ರೆಗಳನ್ನು ಒತ್ತಲಾಗುತ್ತದೆ. ಶ್ರೀಗಳು ತಮ್ಮ ಶಿಷ್ಯರಿಗೆ ಭಕ್ತರಿಗೆ ತಪ್ತ ಮುದ್ರಾಧಾರಣೆ ಹಾಕಿದರು. ಬಲಭುಜ, ಎಡ ಭಾಗದಲ್ಲಿ ಶಂಖವನ್ನು ಹೊಟ್ಟೆಯ ಮೇಲೆ ಒಂದು ಚಕ್ರವನ್ನು ಮುದ್ರಿಸಲಾಗುತ್ತದೆ, ಲೋಹ ಮುದ್ರೆಗಳನ್ನು ಹಾಕಿಸಿಕೊಳ್ಳುವ ಮೂಲಕ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಅಪಾರ ಭಕ್ತರು ಮುದ್ರಾಧಾರಣೆಯನ್ನು ಹಾಕಿಸಿಕೊಳ್ಳುತ್ತಾರೆ. ಈ ತಪ್ತ ಮುದ್ರಾಧಾರಣೆಯನ್ನು ದೇವಸ್ಥಾನಗಳಲ್ಲಿ ನಡೆಸಲಾಗುತ್ತದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…