ಸುಬ್ರಹ್ಮಣ್ಯ : ಆಷಾಢ ಶುದ್ಧ ಏಕಾದಶಿ ದಿನ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು. ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ತಪ್ತ ಮುದ್ರಾಧಾರಣೆ ನೆರವೇರಿಸಿದರು.
ಪ್ರತಿ ವರ್ಷವೂ ಶನೈಕಾದಶಿ ಆಷಾಢ ಶುಕ್ಲ ದಿನ ತಪ್ತ ಮುದ್ರಾಧಾರಣೆಯನ್ನು ಮಠಾಧೀಶರು ನಡೆಸಿಕೊಂಡು ಬರುತ್ತಾರೆ. ಗಣಪತಿ ಹೋಮದ ಬೆಂಕಿಯಲ್ಲಿ ಮುದ್ರೆಗಳನ್ನು ಕಾಯಿಸಿ ದೇಹದ ಮೇಲೆ ಮುದ್ರೆಗಳನ್ನು ಒತ್ತಲಾಗುತ್ತದೆ. ಶ್ರೀಗಳು ತಮ್ಮ ಶಿಷ್ಯರಿಗೆ ಭಕ್ತರಿಗೆ ತಪ್ತ ಮುದ್ರಾಧಾರಣೆ ಹಾಕಿದರು. ಬಲಭುಜ, ಎಡ ಭಾಗದಲ್ಲಿ ಶಂಖವನ್ನು ಹೊಟ್ಟೆಯ ಮೇಲೆ ಒಂದು ಚಕ್ರವನ್ನು ಮುದ್ರಿಸಲಾಗುತ್ತದೆ, ಲೋಹ ಮುದ್ರೆಗಳನ್ನು ಹಾಕಿಸಿಕೊಳ್ಳುವ ಮೂಲಕ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಅಪಾರ ಭಕ್ತರು ಮುದ್ರಾಧಾರಣೆಯನ್ನು ಹಾಕಿಸಿಕೊಳ್ಳುತ್ತಾರೆ. ಈ ತಪ್ತ ಮುದ್ರಾಧಾರಣೆಯನ್ನು ದೇವಸ್ಥಾನಗಳಲ್ಲಿ ನಡೆಸಲಾಗುತ್ತದೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…