Advertisement
ಸುದ್ದಿಗಳು

ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಮಠದ ಗೋಶಾಲೆಯಲ್ಲಿ ಕರುವಿಗೆ ಆಶ್ರಯ

Share

ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಸಮೀಪದ ಮಲೆಯಾಳ ಬಳಿ  ಕಾಲಿಗೆ ಗಾಯಗೊಂಡು ಅನಾಥವಾಗಿ ಕಂಡು ಬಂದ ಹೋರಿ ಕರುವನ್ನು ರಕ್ಷಿಸಿದ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಎಬಿವಿಪಿ ವಿದ್ಯಾರ್ಥಿಗಳು ಕರುವನ್ನು ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಗೋಶಾಲೆಗೆ ಸೇರಿಸಿದ್ದಾರೆ.

Advertisement
Advertisement
Advertisement
Advertisement

ಕೆಲ ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ರಾತ್ರಿ ಹೊತ್ತು ಹೋರಿ ಕರುವೊಂದನ್ನು ಸುಬ್ರಹ್ಮಣ್ಯ –ಜಾಲ್ಸೂರು ಸಂಪರ್ಕ ರಸ್ತೆಯ ಮಲೆಯಾಳ ಬಳಿ ತಂದು ಬಿಟ್ಟು ಹೋಗಿದ್ದರು. ಅಂದಿನಿಂದ ಸ್ಥಳಿಯವಾಗಿ ಕರುವುದು ತಿರುಗಾಡಿಕೊಂಡಿತ್ತು. ಬುಧವಾರ ಕಾಲಿಗೆ ಏಟು ಮಾಡಿಕೊಂಡ ಸ್ಥಿತಿಯಲ್ಲಿ ಕರು ರಸ್ತೆ ಬದಿ ಇರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ  ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ಅವರ ಗಮನಕ್ಕೆ ತಂದಿದ್ದರು.

Advertisement

ಕರುವಿಗೆ ಮಠದ ಗೋಶಾಲೆಯಲ್ಲಿ ಆಶ್ರಯ ಒದಗಿಸುವ ಕುರಿತು ಅವರಿಂದ ಭರವಸೆ ವ್ಯಕ್ತಗೊಂಡಿತ್ತು. ಜತೆಗೆ ಮಠದಿಂದ ವಾಹನವನ್ನು ಸಿಬಂದಿಗಳನ್ನು ಮಕ್ಕಳ ಜತೆ ಕಳಿಸಿಕೊಟ್ಟು ವ್ಯವಸ್ಥೆ ಕಲ್ಪಿಸಿದ್ದರು. ಅದರಂತೆ ಸಿಬಂದಿಗಳ ನೆರವಿನಿಂದ ವಿದ್ಯಾರ್ಥಿಗಳು ಕರುವನ್ನು ಹಿಡಿದು ತಂದು ಮಠಕ್ಕೆ ಒಪ್ಪಿಸಿದ್ದು ಮಠದಲ್ಲಿ ಕರುವಿಗೆ ಚಿಕಿತ್ಸೆ ನೀಡಿ ಆಶ್ರಯ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

22 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago