ಸುಬ್ರಹ್ಮಣ್ಯ: ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ತನ್ನ ಸುಬ್ರಹ್ಮಣ್ಯ ಶಾಖೆಯ ಸಂಗೀತೋತ್ಸವವನ್ನು ಡಿ. 15 ರವಿವಾರದಂದು ಶ್ರೀ ವನದುರ್ಗಾದೇವಿ ದೇವಸ್ಥಾನ, ಸುಬ್ರಹ್ಮಣ್ಯ ಇದರ ಆವರಣದಲ್ಲಿ ಆಚರಿಸಿಕೊಳ್ಳಲಿದೆ. ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠ ಇವರು ದೀಪೋಜ್ವಲನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆನಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಸುನಾದ ವಿದ್ಯಾರ್ಥಿಗಳಿಂದ ನಡೆಯಲಿದ್ದು ಸಂಜೆ ಗಂಟೆ 5 ರಿಂದ ಡಾ.ಅಕ್ಷಯ ನಾರಾಯಣ ಕಾಂಚನ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ನಲ್ಲಿ ವಿದ್ವಾನ್ ಬಿ ರಘುರಾಮ್ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಹಕರಿಸಲಿದ್ದಾರೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…