ಸುಬ್ರಹ್ಮಣ್ಯ: ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ತನ್ನ ಸುಬ್ರಹ್ಮಣ್ಯ ಶಾಖೆಯ ಸಂಗೀತೋತ್ಸವವನ್ನು ಡಿ. 15 ರವಿವಾರದಂದು ಶ್ರೀ ವನದುರ್ಗಾದೇವಿ ದೇವಸ್ಥಾನ, ಸುಬ್ರಹ್ಮಣ್ಯ ಇದರ ಆವರಣದಲ್ಲಿ ಆಚರಿಸಿಕೊಳ್ಳಲಿದೆ. ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠ ಇವರು ದೀಪೋಜ್ವಲನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆನಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಸುನಾದ ವಿದ್ಯಾರ್ಥಿಗಳಿಂದ ನಡೆಯಲಿದ್ದು ಸಂಜೆ ಗಂಟೆ 5 ರಿಂದ ಡಾ.ಅಕ್ಷಯ ನಾರಾಯಣ ಕಾಂಚನ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ನಲ್ಲಿ ವಿದ್ವಾನ್ ಬಿ ರಘುರಾಮ್ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಹಕರಿಸಲಿದ್ದಾರೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…