ಸುಬ್ರಹ್ಮಣ್ಯ: ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ, ಒಮಾನಾ ಸುಬ್ರಹ್ಮಣ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಜ.17ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ, ನಿಧಾನವಾಗಿ ಚಲಿಸಿ ಕುಟುಂಬ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತದೆ, ಹೆಲ್ಮೆಟ್ ಧರಿಸಿ, ಸಿಟಿಬೆಲ್ಟ್ ಧರಿಸಿ, ರಸ್ತೆ ಸುರಕ್ಷತೆ ಎಂಬುದು ಅತೀ ಚಿಕ್ಕ ವಿಷಯ ನಿರ್ಲಕ್ಷ ಮಾಡಿದರೆ ದುಬಾರಿ ಆಗುತ್ತದೆ, ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ, ಎ. ಎಸ್. ಐ ಕರುಣಾಕರ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ಏನ್. ಎಸ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…