ಸುಬ್ರಹ್ಮಣ್ಯ: ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ, ಒಮಾನಾ ಸುಬ್ರಹ್ಮಣ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಜ.17ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ, ನಿಧಾನವಾಗಿ ಚಲಿಸಿ ಕುಟುಂಬ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತದೆ, ಹೆಲ್ಮೆಟ್ ಧರಿಸಿ, ಸಿಟಿಬೆಲ್ಟ್ ಧರಿಸಿ, ರಸ್ತೆ ಸುರಕ್ಷತೆ ಎಂಬುದು ಅತೀ ಚಿಕ್ಕ ವಿಷಯ ನಿರ್ಲಕ್ಷ ಮಾಡಿದರೆ ದುಬಾರಿ ಆಗುತ್ತದೆ, ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ, ಎ. ಎಸ್. ಐ ಕರುಣಾಕರ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ಏನ್. ಎಸ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…