ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649