ಸುದ್ದಿಗಳು

ಸುಮಾರು 1 ಗಂಟೆಗಳ ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್‌ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್‌ ಬೆಂಗಳೂರಿನಲ್ಲಿ  ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.

Advertisement

ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.

ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್‌ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು  ಬರಮಾಡಿಕೊಂಡರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

3 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

3 hours ago

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

1 day ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

1 day ago