ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…