ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…