ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…