ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…