ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…