ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…