ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿರುವುದು ಬೇಸರ ತಂದಿದೆ. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದೆ. ಪ್ರಾಮಾಣಿಕರಾಗಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವುದು ಪ್ರಾಮಾಣಿಕತೆಗೆ ಆದ ಸೋಲು. ಹೀಗಾಗಿ ತಕ್ಷಣವೇ ಪಕ್ಷವು ಗಮನಿಸಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಪ್ರತಿಕ್ರಿಯಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel