ಸುಳ್ಯ: ಸುಳ್ಯದ ಅಭಿವೃದ್ದಿಗಾಗಿ ಸುಳ್ಯದ ಸತತ 6 ನೇ ಬಾರಿ ಶಾಸಕರಾದ ಎಸ್ . ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ಮಾನ ನೀಡಬೇಕಿತ್ತು. ಈಗ ಸ್ಥಾನ ನೀಡದೇ ಇರುವುದು ಸುಳ್ಯದ ಸಮಸ್ತ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಸುಳ್ಯದ ಜನತೆ ಯೋಚಿಸಬೇಕಾದ ಸಮಯ ಬಂದಿದೆ.ನಮ್ಮ ಸುಳ್ಯದ ಶಾಸಕರ ಪರವಾಗಿ ಎಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಎಲ್ಲಾ ಸೊಸೈಟಿ ಸದಸ್ಯರುಗಳು ಸಾಮೂಹಿಕ ರಾಜಿನಾಮೆ ನೀಡಬೇಕು ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…