ಸುಳ್ಯ: ಸುಳ್ಯದ ಅಭಿವೃದ್ದಿಗಾಗಿ ಸುಳ್ಯದ ಸತತ 6 ನೇ ಬಾರಿ ಶಾಸಕರಾದ ಎಸ್ . ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ಮಾನ ನೀಡಬೇಕಿತ್ತು. ಈಗ ಸ್ಥಾನ ನೀಡದೇ ಇರುವುದು ಸುಳ್ಯದ ಸಮಸ್ತ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಸುಳ್ಯದ ಜನತೆ ಯೋಚಿಸಬೇಕಾದ ಸಮಯ ಬಂದಿದೆ.ನಮ್ಮ ಸುಳ್ಯದ ಶಾಸಕರ ಪರವಾಗಿ ಎಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಎಲ್ಲಾ ಸೊಸೈಟಿ ಸದಸ್ಯರುಗಳು ಸಾಮೂಹಿಕ ರಾಜಿನಾಮೆ ನೀಡಬೇಕು ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…