ಸುಳ್ಯ: ಸುಳ್ಯದ ಅಭಿವೃದ್ದಿಗಾಗಿ ಸುಳ್ಯದ ಸತತ 6 ನೇ ಬಾರಿ ಶಾಸಕರಾದ ಎಸ್ . ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ಮಾನ ನೀಡಬೇಕಿತ್ತು. ಈಗ ಸ್ಥಾನ ನೀಡದೇ ಇರುವುದು ಸುಳ್ಯದ ಸಮಸ್ತ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಸುಳ್ಯದ ಜನತೆ ಯೋಚಿಸಬೇಕಾದ ಸಮಯ ಬಂದಿದೆ.ನಮ್ಮ ಸುಳ್ಯದ ಶಾಸಕರ ಪರವಾಗಿ ಎಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಎಲ್ಲಾ ಸೊಸೈಟಿ ಸದಸ್ಯರುಗಳು ಸಾಮೂಹಿಕ ರಾಜಿನಾಮೆ ನೀಡಬೇಕು ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…