ಸುಳ್ಯ: ಸುಳ್ಯದ ಅಭಿವೃದ್ದಿಗಾಗಿ ಸುಳ್ಯದ ಸತತ 6 ನೇ ಬಾರಿ ಶಾಸಕರಾದ ಎಸ್ . ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ಮಾನ ನೀಡಬೇಕಿತ್ತು. ಈಗ ಸ್ಥಾನ ನೀಡದೇ ಇರುವುದು ಸುಳ್ಯದ ಸಮಸ್ತ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಸುಳ್ಯದ ಜನತೆ ಯೋಚಿಸಬೇಕಾದ ಸಮಯ ಬಂದಿದೆ.ನಮ್ಮ ಸುಳ್ಯದ ಶಾಸಕರ ಪರವಾಗಿ ಎಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಎಲ್ಲಾ ಸೊಸೈಟಿ ಸದಸ್ಯರುಗಳು ಸಾಮೂಹಿಕ ರಾಜಿನಾಮೆ ನೀಡಬೇಕು ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…