ಸುಳ್ಯದಲ್ಲಿ‌ ಪತ್ರಿಕಾ ದಿನಾಚರಣೆ

July 23, 2019
11:30 AM

ಸುಳ್ಯ: ತಾಲೂಕು ಪತ್ರಕರ್ತರಸಂಘದ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮ ಆರಂಭಗೊಂಡಿತು.

Advertisement
Advertisement

ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ ಸಿ ಜಯರಾಮ ಕಾರ್ಯಕ್ರಮ ಉದ್ಘಾಟಿಸಿದರು.

ಹೊಸದಿಗಂತ ಸ್ಥಾನೀಯ ಸಂಪಾದಕ‌ ಪ್ರಕಾಶ್ ಇಳಂತಿಲ ಹಾಗೂ ತಹ‌ಶೀಲ್ದಾರ್ ಕುಂಞ್‌ಅಹಮ್ಮದ್ ಮುಖ್ಯ ಭಾಷಣ ಮಾಡಿದರು.

ಪ್ರಧಾನ‌ ಭಾಷಣ ಮಾಡಿದ ಪ್ರಕಾಶ್ ಇಳಂತಿಲ, ಪತ್ರಿಕಾ ದಿನವು ಮಾಧ್ಯಮ‌ಲೋಕದ ಅವಲೋಕನ‌ದ ದಿನವಾಗಬೇಕು. ಧನಾತ್ಮಕ ಅಂಶಗಳ ಕಡೆ ಮಾಧ್ಯಮಗಳು, ಪತ್ರಕರ್ತರು ಗಮನಹರಿಸಬೇಕು ಎಂದರು.

ವೇದಿಕೆಯಲ್ಲಿ   ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ, ಜಿಲ್ಲಾ ಪತ್ರಕರ್ತರ‌ ಸಂಘದ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸುಳ್ಯ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ , ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.

ಪತ್ರಕರ್ತರುಗಳಾದ ಗಂಗಾಧರ ಕಲ್ಲಪ್ಪಳ್ಳಿ ಸ್ವಾಗತಿಸಿ ದುರ್ಗಾಕುಮಾರ್ ನಾಯರ್ ಕೆರೆ‌ ಪ್ರಸ್ತಾವನೆಗೈದರು.
ವಿಖ್ಯಾತ್ ಬಾರ್ಪಣೆ ನಿರೂಪಿಸಿದರು.

 

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror