Advertisement

ಸುಳ್ಯದಲ್ಲಿ‌ ಪತ್ರಿಕಾ ದಿನಾಚರಣೆ

Share

ಸುಳ್ಯ: ತಾಲೂಕು ಪತ್ರಕರ್ತರಸಂಘದ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮ ಆರಂಭಗೊಂಡಿತು.

Advertisement
Advertisement

ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ ಸಿ ಜಯರಾಮ ಕಾರ್ಯಕ್ರಮ ಉದ್ಘಾಟಿಸಿದರು.

Advertisement

ಹೊಸದಿಗಂತ ಸ್ಥಾನೀಯ ಸಂಪಾದಕ‌ ಪ್ರಕಾಶ್ ಇಳಂತಿಲ ಹಾಗೂ ತಹ‌ಶೀಲ್ದಾರ್ ಕುಂಞ್‌ಅಹಮ್ಮದ್ ಮುಖ್ಯ ಭಾಷಣ ಮಾಡಿದರು.

ಪ್ರಧಾನ‌ ಭಾಷಣ ಮಾಡಿದ ಪ್ರಕಾಶ್ ಇಳಂತಿಲ, ಪತ್ರಿಕಾ ದಿನವು ಮಾಧ್ಯಮ‌ಲೋಕದ ಅವಲೋಕನ‌ದ ದಿನವಾಗಬೇಕು. ಧನಾತ್ಮಕ ಅಂಶಗಳ ಕಡೆ ಮಾಧ್ಯಮಗಳು, ಪತ್ರಕರ್ತರು ಗಮನಹರಿಸಬೇಕು ಎಂದರು.

Advertisement

ವೇದಿಕೆಯಲ್ಲಿ   ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ, ಜಿಲ್ಲಾ ಪತ್ರಕರ್ತರ‌ ಸಂಘದ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸುಳ್ಯ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ , ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.

ಪತ್ರಕರ್ತರುಗಳಾದ ಗಂಗಾಧರ ಕಲ್ಲಪ್ಪಳ್ಳಿ ಸ್ವಾಗತಿಸಿ ದುರ್ಗಾಕುಮಾರ್ ನಾಯರ್ ಕೆರೆ‌ ಪ್ರಸ್ತಾವನೆಗೈದರು.
ವಿಖ್ಯಾತ್ ಬಾರ್ಪಣೆ ನಿರೂಪಿಸಿದರು.

Advertisement

 

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

34 mins ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago