Advertisement
ಸುದ್ದಿಗಳು

ಸುಳ್ಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ

Share

ಸುಳ್ಯ: ತ್ರಿಖಂಡವಾದ ಭಾರತ ಮತ್ತೆ ಒಂದಾಗಬೇಕು ಎಂಬ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆ ಸುಳ್ಯದಲ್ಲಿ ನಡೆಯಿತು.
ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ ಅಧ್ಯಕ್ಷ ತೆ ವಹಿಸಿದ್ದರು. ನ್ಯಾಯವಾದಿ ಪ್ರಜ್ವಲ್ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು. ನಿವೃತ್ತ ಸೈನಿಕ ಎ.ವಿ.ಶಿವಲಿಂಗೇ ಗೌಡ ಮುಖ್ಯ ಅತಿಥಿಯಾಗಿದ್ದರು.
ಭಜರಂಗದಳ ತಾಲೂಕು ಸಂಚಾಲಕ ನಿಕೇಶ್ ಉಬರಡ್ಕ ಪ್ರತಿಜ್ಞೆ ಬೋಧಿಸಿದರು. ನಗರ ಸಂಚಾಲಕ ದೀಕ್ಷಿತ್ ಪಾನತ್ತಿಲ ವೇದಿಕೆಯಲ್ಲಿದ್ದರು. ನಗರ ಕಾರ್ಯದರ್ಶಿ ಪ್ರವೀಣ್ ಜಯನಗರ ಸ್ವಾಗತಿಸಿ, ತಿರ್ಥೇಶ್ ವಂದಿಸಿದರು. ಸುಮಿತ್ ವಂದೆ ಮಾತರಂ ಹಾಡಿದರು. ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸುಳ್ಯ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಹಿಂತಿರುಗಿ ಖಾಸಗೀ ಬಸ್ ನಿಲ್ದಾಣದ ಬಳಿಯಲ್ಲಿರುವ ಶಿವಕೃಪಾ ಕಲಾ ಮಂದಿರದಲ್ಲಿ ಸಮಾಪನಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

11 minutes ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

9 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

13 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

21 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

23 hours ago