ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಸದಸ್ಯೆ ಪುಷ್ಪಾ ಮೇದಪ್ಪ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಸಾಯಿಗೀತಾ ಜ್ಞಾನೇಶ್ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಸ್ವಾಗತಿಸಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಆರೋಗ್ಯಮಿತ್ರ ಮುರಳಿ ನಳಿಯಾರು ವಂದಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…