Advertisement
ಸುದ್ದಿಗಳು

ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Share

ಸುಳ್ಯ: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕು ಎಂಬ ನೆಲೆಯಲ್ಲಿ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಇಂದಿರಾ ಕ್ಯಾಂಟೀನ್ ಸುಳ್ಯ ತಾಲೂಕು ಕಚೇರಿ ಸಮೀಪ ಗುರುವಾರ ಕಾರ್ಯಾರಂಭ ಮಾಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಮತ್ತು ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಬೆಳಗ್ಗೆ 7.30ರಿಂದ ರಾತ್ರಿ 8 ಗಂಟೆ ತನಕ ಕ್ಯಾಂಟೀನ್ ತೆರೆದಿರುತ್ತದೆ. 10 ರೂಗೆ ಊಟ ಮತ್ತು ಐದು ರೂಗೆ ಉಪಹಾರವನ್ನು ನೀಡಲಾಗುತ್ತದೆ. ಬೆಳಗ್ಗೆ 7.30ರಿಂದ 10ರ ತನಕ ಉಪಹಾರದ ಸಮಯ. ಇಡ್ಲಿ, ಸಾಂಬಾರ್, ರೈಸ್ ಬಾತ್, ವಾಂಗಿ ಬಾತ್ ಮತ್ತಿತರ ಉಪಹಾರ ಇರಲಿದೆ. ಮಧ್ಯಾಹ್ನ 12.30 ರಿಂದ 3 ಗಂಟೆ ವರೆಗೆ ಊಟದ ಸಮಯ ಅನ್ನ, ಸಾಂಬಾರ್, ಪಲ್ಯ, ಉಪ್ಪಿನ ಕಾಯಿ ಮೆನು ಇರಲಿದೆ. ಸಂಜೆ 5.30 ರಿಂದ 8 ಗಂಟೆ ತನಕ ಸಂಜೆಯ ಉಪಹಾರದ ಸಮಯ ರೈಸ್ ಬಾತ್, ವಾಂಗಿ ಬಾತ್ ಪುಳಿಯೊಗರೆ ಮತ್ತಿತರ ರೈಸ್ ಐಟಂ ಇರಲಿದೆ ಎಂದು ಇಂದಿರಾ ಕ್ಯಾಂಟೀನ್‍ನ ವ್ಯವಸ್ಥಾಪಕ ಕ್ಯಾಪ್ಟನ್ ಗೌರಿ ಶಂಕರ ಪ್ರಸಾದ್ ತಿಳಿಸಿದ್ದಾರೆ. ಗುರುವಾರದಿಂದಲೇ ಕ್ಯಾಂಟೀನ್‍ನಲ್ಲಿ ಊಟ ಮತ್ತು ಉಪಹಾರ ವಿತರಣೆ ಆರಂಭಗೊಂಡಿದೆ. ಉದ್ಘಾಟನೆ ಪ್ರಯುಕ್ತ ನಿನ್ನೆ ಬೆಳಗ್ಗೆ ಉಪಹಾರವನ್ನು ಎಲ್ಲರಿಗೂ ಉಚಿತವಾಗಿ ನೀಡಲಾಯತು. ಬಳಿಕ ಕ್ಯಾಂಟೀನ್‍ನಲ್ಲಿ ವ್ಯಾಪಾರ ಆರಂಭಗೊಂಡಿದೆ.

ವಾರದ ಎಲ್ಲಾ ದಿನವೂ ಕ್ಯಾಂಟೀನ್ ಕಾರ್ಯಾಚರಿಸಲಿದೆ. ಪಾರ್ಸೆಲ್ ನೀಡುವುದಿಲ್ಲ. ಆಸ್ಪತ್ರೆಗಗಳ ಒಳ ರೋಗಿಗಳಿಗೆ ಮಾತ್ರ ಪಾತ್ರ ತಂದಲ್ಲಿ ಊಟ ಉಪಹಾರವನ್ನು ಪಾರ್ಸೆಲ್ ನೀಡಲಾಗುವುದು ಎಂದು ಜಿ.ಎಸ್.ಪ್ರಸಾದ್ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

9 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

13 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

14 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

14 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

14 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago