Advertisement
ಸುದ್ದಿಗಳು

ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ: ಹಲವರಿಂದ ಖಗೋಳ ವಿಸ್ಮಯ ವೀಕ್ಷಣೆ

Share

ಸುಳ್ಯ: ಅಪರೂಪದ ಕಂಕಣ ಸೂರ್ಯಗ್ರಹಣ ಸುಳ್ಯದಲ್ಲಿ ಗೋಚರಿಸಿತು. ಹಲವಾರು ಮಂದಿ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಿದರು. ಮೋಡ ಅಥವಾ ಯಾವುದೇ ಅಡೆ ತಡೆ ಇಲ್ಲದೆ ಗ್ರಹಣ ಗೋಚರಿಸಿತ್ತು. ಬೆಳಿಗ್ಗೆ 8 ಗಂಟೆ 4 ನಿಮಿಷಕ್ಕೆ ಸೂರ್ಯಗ್ರಹಣ ಆರಂಭಗೊಂಡಿತು. ಸುಮಾರು 9.17ರ ವೇಳೆಗೆ ಕಂಕಣ ಸೂರ್ಯಗ್ರಹಣ ಗೋಚರಿಸಿತು. ಕೆಲ ಹೊತ್ತು ಕಂಕಣ ಸೂರ್ಯಗ್ರಹಣದ ಸ್ಥಿತಿ ಇತ್ತು‌. ಪೂರ್ಣ ಗ್ರಹಣ ಉಂಟಾದ ಸಮಯದಲ್ಲಿ ಮಬ್ಬು ಕವಿದು ಸ್ವಲ್ಪ ಸಮಯ ಕತ್ತಲಿನ ವಾತಾವರಣ ಉಂಟಾಗಿತ್ತು. 11 ಗಂಟೆಯವರೆಗೂ ಗ್ರಹಣ ಗೋಚರಿಸಿತ್ತು. ಹಲವಾರು ಮಂದಿ ಗ್ರಹಣ ದರ್ಶನ ಕನ್ನಡಕದ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಕಂಡು ಬಂದಿತ್ತು. ದೇವಸ್ಥಾನಗಳಲ್ಲಿ ಪೂಜೆಗಳು ನಡೆಯಲಿಲ್ಲ‌. ಕೆಲವು ದೇವಾಲಯಗಳಲ್ಲಿ ಗ್ರಹಣ ಶಾಂತಿ ಹೋಮವೂ ನಡೆದಿತ್ತು. ಸುಳ್ಯ ನಗರದಲ್ಲಿ ಹಲವು ಹೋಟೆಲ್ ಗಳು ಬಂದ್ ಆಗಿತ್ತು. ನಗರದಲ್ಲಿ ಜನ ಸಂಚಾರ ವಿರಳವಾಗಿತ್ತು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

3 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

3 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

13 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

13 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

13 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

14 hours ago