ಸುದ್ದಿಗಳು

ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ: ಹಲವರಿಂದ ಖಗೋಳ ವಿಸ್ಮಯ ವೀಕ್ಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಪರೂಪದ ಕಂಕಣ ಸೂರ್ಯಗ್ರಹಣ ಸುಳ್ಯದಲ್ಲಿ ಗೋಚರಿಸಿತು. ಹಲವಾರು ಮಂದಿ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಿದರು. ಮೋಡ ಅಥವಾ ಯಾವುದೇ ಅಡೆ ತಡೆ ಇಲ್ಲದೆ ಗ್ರಹಣ ಗೋಚರಿಸಿತ್ತು. ಬೆಳಿಗ್ಗೆ 8 ಗಂಟೆ 4 ನಿಮಿಷಕ್ಕೆ ಸೂರ್ಯಗ್ರಹಣ ಆರಂಭಗೊಂಡಿತು. ಸುಮಾರು 9.17ರ ವೇಳೆಗೆ ಕಂಕಣ ಸೂರ್ಯಗ್ರಹಣ ಗೋಚರಿಸಿತು. ಕೆಲ ಹೊತ್ತು ಕಂಕಣ ಸೂರ್ಯಗ್ರಹಣದ ಸ್ಥಿತಿ ಇತ್ತು‌. ಪೂರ್ಣ ಗ್ರಹಣ ಉಂಟಾದ ಸಮಯದಲ್ಲಿ ಮಬ್ಬು ಕವಿದು ಸ್ವಲ್ಪ ಸಮಯ ಕತ್ತಲಿನ ವಾತಾವರಣ ಉಂಟಾಗಿತ್ತು. 11 ಗಂಟೆಯವರೆಗೂ ಗ್ರಹಣ ಗೋಚರಿಸಿತ್ತು. ಹಲವಾರು ಮಂದಿ ಗ್ರಹಣ ದರ್ಶನ ಕನ್ನಡಕದ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಕಂಡು ಬಂದಿತ್ತು. ದೇವಸ್ಥಾನಗಳಲ್ಲಿ ಪೂಜೆಗಳು ನಡೆಯಲಿಲ್ಲ‌. ಕೆಲವು ದೇವಾಲಯಗಳಲ್ಲಿ ಗ್ರಹಣ ಶಾಂತಿ ಹೋಮವೂ ನಡೆದಿತ್ತು. ಸುಳ್ಯ ನಗರದಲ್ಲಿ ಹಲವು ಹೋಟೆಲ್ ಗಳು ಬಂದ್ ಆಗಿತ್ತು. ನಗರದಲ್ಲಿ ಜನ ಸಂಚಾರ ವಿರಳವಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

1 hour ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

9 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

9 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

17 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

19 hours ago