ಸುದ್ದಿಗಳು

ಸುಳ್ಯದಲ್ಲಿ ಕಳ್ಳನ ಕರಾಮತ್ತು : ನೋಟು ನೋಡಲು ಕೇಳಿ ಎಗರಿಸಿದ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಇರಾನಿ ಮೂಲದನು ಎನ್ನಲಾದ ವ್ಯಕ್ತಿಯೊಬ್ಬ ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿ ಮಾಲಕರ ಹಣ ನಾಜೂಕಿನಿಂದ ಎಗರಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Advertisement
Advertisement

ಸುಳ್ಯದ ಗಾಂಧಿನಗರದ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದಕ್ಕೆ ಮಧ್ಯಾಹ್ನದ ಹೊತ್ತಿಗೆ ಇರಾನ್ ಮೂಲದ ವ್ಯಕ್ತಿಗಳು ಎನ್ನುತ್ತಾ ಆಗಮಿಸಿ ನಮ್ಮಲ್ಲಿ ಇರುವ ಇಸ್ತ್ರಿ ಪೆಟ್ಟಿಗೆ ಬದಲಾಯಿಸಿ ಮಿಕ್ಸಿ ಕೊಡುತ್ತೀರಾ ಎಂದು ವಿಚಾರಿಸಿಕೊಂಡು ಬಂದಿದ್ದರು. ನಂತರ ಭಾರತದ ದೊಡ್ಡ ನೋಟು ಯಾವುದು ಎಂದು  ಅಂಗಡಿ ಮಾಲಕರ ಬಳಿ ಆತ್ಮೀಯವಾಗಿ ಮಾತನಾಡುತ್ತಾ ಅಂಗಡಿ ಮಾಲಕರ ಬಳಿ ಇದ್ದ ನೋಟುಗಳನ್ನು ನೋಡುತ್ತಲೇ ಮಾಲಕರಿಗೆ ತಿಳಿಯಂತೆ ನೋಟುಗಳನ್ನು  ಎಗರಿಸಿದರು. 2000, 500 ಹೀಗೇ ಎಲ್ಲಾ ಬಗೆಯ ನೋಟುಗಳನ್ನು ವೀಕ್ಷಣೆ ಮಾಡುತ್ತಾ ಜೇಬಿಗೆ ನಾಜೂಕಾಗಿ ತುಂಬಿದರು. ವ್ಯಾಪಾರ ನಡೆಯದೆ ಬಳಿಕ ಹಿಂತಿರುಗಿದರು. ನಂತರ ಅಂಗಡಿ ಮಾಲಕರು ಹಣ ಎಣಿಸಿದಾಗ 33 ಸಾವಿರದಷ್ಟು ಹಣ ನಾಪತ್ತೆಯಾಗಿತ್ತು. ತಕ್ಷಣವೇ ಸಿಸಿ ಕ್ಯಾಮಾರದ ಮೂಲಕ ವಿಡಿಯೋ ಗಮನಿಸಿದಾಗ ಹಣ ಎಗರಿಸಿದ ಬಗ್ಗೆ ತಿಳಿದಿದೆ. ಈ ಸಂಬಂಧವಾಗಿ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

1 hour ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

7 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

23 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago