ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…