ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…