ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…