ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…