ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…