ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಚೆನ್ನಕೇಶವ ದೇವಳದ ಸಭಾಂಗಣದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.
ನಂತರ ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ರೈ ಮೇನಾಲ ಮಾತನಾಡಿ, ತ್ಯಾಗ ಬಲಿದಾನಕ್ಕೆ ಪರ್ಯಾಯ ಹೆಸರೇ ಭಾರತೀಯ ಸೈನಿಕರು, ಇವರ ತ್ಯಾಗದಿಂದ ಇಂದು ಈ ದೇಶ ನೆಮ್ಮದಿಯಾಗಿದೆ, ಎಂದು ಕಾರ್ಗಿಲ್ ವಿಜಯದ ಯಶೋಗಾಥೆಯನ್ನು ವಿವರಿಸಿದರು.
ಡಿವಿನ್ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ, ಹಾಗೂ ವಿದ್ಯಾರ್ಥಿಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…