ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಚೆನ್ನಕೇಶವ ದೇವಳದ ಸಭಾಂಗಣದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.
ನಂತರ ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ರೈ ಮೇನಾಲ ಮಾತನಾಡಿ, ತ್ಯಾಗ ಬಲಿದಾನಕ್ಕೆ ಪರ್ಯಾಯ ಹೆಸರೇ ಭಾರತೀಯ ಸೈನಿಕರು, ಇವರ ತ್ಯಾಗದಿಂದ ಇಂದು ಈ ದೇಶ ನೆಮ್ಮದಿಯಾಗಿದೆ, ಎಂದು ಕಾರ್ಗಿಲ್ ವಿಜಯದ ಯಶೋಗಾಥೆಯನ್ನು ವಿವರಿಸಿದರು.
ಡಿವಿನ್ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ, ಹಾಗೂ ವಿದ್ಯಾರ್ಥಿಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…