ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಚೆನ್ನಕೇಶವ ದೇವಳದ ಸಭಾಂಗಣದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.
ನಂತರ ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ರೈ ಮೇನಾಲ ಮಾತನಾಡಿ, ತ್ಯಾಗ ಬಲಿದಾನಕ್ಕೆ ಪರ್ಯಾಯ ಹೆಸರೇ ಭಾರತೀಯ ಸೈನಿಕರು, ಇವರ ತ್ಯಾಗದಿಂದ ಇಂದು ಈ ದೇಶ ನೆಮ್ಮದಿಯಾಗಿದೆ, ಎಂದು ಕಾರ್ಗಿಲ್ ವಿಜಯದ ಯಶೋಗಾಥೆಯನ್ನು ವಿವರಿಸಿದರು.
ಡಿವಿನ್ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ, ಹಾಗೂ ವಿದ್ಯಾರ್ಥಿಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…