ಸುಳ್ಯ: ಕೇಂದ್ರ ಸರಕಾರ ಜಾರಿ ಮಾಡಿರುವ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ದೇಶಾದ್ಯಂತ ಬಂದ್, ಪ್ರತಿಭಟನೆಗಳು ನಡೆಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಕಾರ್ಮಿಕ ನೀತಿಯನ್ನು ವಿರೋಧಿಸಿ ಸಿಐಟಿಯು ಮತ್ತು ಇಂಟೆಕ್ ವತಿಯಿಂದ ಸುಳ್ಯ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಾರ್ಮಿಕ ವಿರೋಧಿ ನೀತಿಯನ್ನು ಬದಲಿಸಬೇಕು ಎಂದು ಮನವಿಯಲ್ಲಿ ಅಗ್ರಹಿಸಲಾಯಿತು. ಕಾರ್ಮಿಕ ಮುಖಂಡ ಕೆ.ಪಿ. ಜಾನಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಪ್ರಮುಖರಾದ ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರಿದ್ದರು.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…