ಸುಳ್ಯದಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ

July 15, 2019
1:00 PM

ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ  ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.

Advertisement
Advertisement

ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.

Advertisement

ಪುತ್ತೂರು ಶಾಖಾ ವ್ಯವಸ್ಥಾಪಕಿ  ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ  ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02.06.2024 | ಹಲವು ಕಡೆ ಉತ್ತಮ ಮಳೆ ಸಾಧ್ಯತೆ | ಜೂ.6ರಿಂದ ಉತ್ತಮ ಮಳೆ ನಿರೀಕ್ಷೆ
June 2, 2024
12:11 PM
by: ಸಾಯಿಶೇಖರ್ ಕರಿಕಳ
ವಿದೇಶಿ ಗೋವುಗಳ ತಳಿಯ ಹಾಲು ಮಕ್ಕಳಿಗೆ ಒಳ್ಳೆಯದಲ್ಲ..| ಆಯಾ ಪ್ರದೇಶದ ಹಸುಗಳ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ |
June 1, 2024
1:51 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯತಿಗಳ ಮೂಲಕ ಸಹಜ ಬೇಸಾಯ ಅನುಷ್ಠಾನವಾಗಬೇಕು | ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ
June 1, 2024
1:10 PM
by: The Rural Mirror ಸುದ್ದಿಜಾಲ
‘ಹಸಿರೋತ್ಸವ’ | ಐಕಾಂತಿಕದಲ್ಲಿ ನಡೆಯುವ ಸಹಜ ಕೃಷಿ ಮತ್ತು ಸಹಜ ಜೀವನ ಉತ್ಸವ | ಹಸಿರಿನೊಂದಿಗೆ ಬೆರೆಯಿರಿ |
June 1, 2024
12:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror