ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…